ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
Water Pond
ಮಗ ಶರತ್, ತಂದೆ ಶಂಬುಲಿಂಗಪ್ಪ
Updated on

ಹಾವೇರಿ: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.

ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Water Pond
ದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com