ತುಮಕೂರು: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
Venkataramanappa
ವೆಂಕಟರಮಣಪ್ಪ
Updated on

ಪಾವಗಡ: ಮಾಜಿ ಸಚಿವ ವೆಂಕಟರಮಣಪ್ಪ(85) ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾ ಗಿದ್ದರು.

ವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

Venkataramanappa
ಬೆಂಗಳೂರು: ಲೀಗ್ ಪಂದ್ಯದ ವೇಳೆ ಹೃದಯಾಘಾತ; 39ನೇ ವಯಸ್ಸಿಗೆ ಕರ್ನಾಟಕದ ಕ್ರಿಕೆಟಿಗ ನಿಧನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com