![]() | ಜೀವನಪ್ರೀತಿ ಮೂಡಿಸುವ ಟಾಪ್ 10 ಅಸಲಿ ಕೊರೊನಾ ಪಾಸಿಟಿವ್ ಕಥೆಗಳು- 2021ಕಲಿಯುಗದ ಮನುಷ್ಯರಲ್ಲಿ ಮನುಷ್ಯತ್ವ ಉಳಿದಿಲ್ಲ ಎನ್ನುವ ಆಪಾದನೆಗಳ ನಡುವೆ ಕೊರೊನಾ ಕಾಲದಲ್ಲಿ ಅಚ್ಚರಿಯ ಘಟನೆಗಳು ಜರುಗಿದವು. 2021ರಲ್ಲಿ ನಮ್ಮಲ್ಲೇ ಪ್ರಕಟವಾದ ಈ ಸುದ್ದಿಗಳಲ್ಲಿ ಆಯ್ದ ಕೆಲವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಪಾಸಿಟಿವ್ ಎಂದರೆ ಬೆಚ್ಚುವ ಈ ಸಂದರ್ಭದಲ್ಲಿ ಇವು ನಮ್ಮಲ್ಲಿ ಪಾಸಿಟಿವಿಟಿ ತುಂಬಬಲ್ಲವು. |
![]() | TNIE impact: ಹಲವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದ 2021ರ ವಿಶೇಷ ವರದಿಗಳು!ಕೋವಿಡ್ ರೂಪಾಂತರಿ ಸೋಂಕು ಓಮಿಕ್ರಾನ್ ಆತಂಕ ನಡುವೆ ಮತ್ತೊಂದು ಹೊಸ ವರ್ಷ 2022ನ್ನು ನಾವು ಸ್ವಾಗತಿಸುತ್ತಿದ್ದೇವೆ. ಈ ಸಂದರ್ಭದಲ್ಲಿ 2021ನೇ ಇಸವಿಯಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಪ್ರಕಟವಾದ ಕೆಲವು ವರದಿಗಳಿಂದ ಹಲವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ ಘಟನೆಗಳು ನಡೆದಿವೆ. |
![]() | ಹಿನ್ನೋಟ 2021: ರಾಜ್ಯದಲ್ಲಿ ಸಂಭವಿಸಿದ ಪ್ರಮುಖ ಘಟನಾವಳಿಗಳು!2021 ಸರಿದು 2022 ಬರುತ್ತಿದೆ. ನೋಡನೋಡುತ್ತಿದ್ದಂತೇ ಒಂದು ವರ್ಷ ಕಳೆದು ಬಿಟ್ಟಿದೆ. ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಕಾತರದಿಂದ ಕಾಯುತ್ತಿದೆ. ಆದರೆ ಭವಿಷ್ಯವನ್ನು ಸ್ವಾಗತಿಸುವುದು ಎಷ್ಟು ಪ್ರಮುಖವೋ, ಅಷ್ಟೇ ಗತಕಾಲದಲ್ಲಿ ನಡೆದ ಪ್ರಮುಖ ಬೆಳವಣಿಗೆಗಳನ್ನು ಸ್ಮರಿಸುವುದು ಕೂಡ ಮುಖ್ಯ |
![]() | ಹಿನ್ನೋಟ 2021: ಇಡೀ ವಿಶ್ವವನ್ನೇ ಕಂಗಾಲಾಗಿಸಿದ ನೈಸರ್ಗಿಕ ವಿಪತ್ತುಗಳು2020ರಂತೆಯೇ 2021ನ್ನೂ ಕೂಡ ಕೊರೊನಾ ವೈರಸ್ ಆತಂಕದಲ್ಲೇ ಸ್ವಾಗತಿಸಿದ್ದೆವು. ಈ ವರ್ಷವನ್ನು ಮರೆಯಲು ಸಾಧ್ಯವೇ ಇಲ್ಲ ಎನ್ನುವಷ್ಟು ಮಟ್ಟಿಗೆ ಈ ವರ್ಷ ಇಡೀ ವಿಶ್ವದ ಮೇಲೆ ಪರಿಣಾಮ ಬೀರಿದೆ. ಈ ನಡುವೆ 2021ರ ವರ್ಷ ಎಷ್ಟೋ ಪ್ರಾಕೃತಿಕ ವಿಕೋಪಗಳನ್ನೂ ಕಂಡಿದೆ. ಅದೆಷ್ಟೋ ಜನರ ನೆಮ್ಮದಿ ಕಸಿದಿದೆ... |
![]() | ಹಿನ್ನೋಟ 2021: ವಿವಾದ ಸೃಷ್ಟಿಸಿ, ಸುದ್ದಿಗೆ ಗ್ರಾಸವಾದ ನಾಯಕರ ಹೇಳಿಕೆಗಳು2021ರಲ್ಲಿ ಅನೇಕ ನಾಯಕ-ನಾಯಕಿಯರು ವಿವಾದ ಮಾಡಿಕೊಂಡಿದ್ದಾರೆ ಅಥವಾ ಅವರನ್ನೇ ಹುಡುಕಿಕೊಂಡು ವಿವಾದಗಳು ಬಂದಿವೆ ಎಂದೇ ಹೇಳಬಹುದು. ಯಾವ ಯಾವ ಪ್ರಮುಖ ನಾಯಕರು-ನಾಯಕಿಯರು ಕಾಂಟ್ರವರ್ಸಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ... |
![]() | ಹಿನ್ನೋಟ 2021: ಓಮಿಕ್ರಾನ್ ಗಂಭೀರ ಸ್ವರೂಪದ್ದಲ್ಲ, ಆದರೂ ಆರೋಗ್ಯ ವ್ಯವಸ್ಥೆ ಹಾಳು ಮಾಡುವ ಆತಂಕ; ಫೆಬ್ರವರಿಯಲ್ಲಿ 3ನೇ ಅಲೆ ಸೃಷ್ಟಿದಕ್ಷಿಣ ಆಫ್ರಿಕಾದಲ್ಲಿ ಜನ್ಮತಾಳಿದ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಗಂಭೀರ ಸ್ವರೂಪದ್ದಲ್ಲ. ಆದರೆ ಅತಿ ವೇಗವಾಗಿ ಹರಡುವುದರಿಂದ ಭಾರತ ಸೇರಿದಂತೆ ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲೂ ಆರೋಗ್ಯ ವ್ಯವಸ್ಥೆಯನ್ನೇ... |
![]() | ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ. |
![]() | ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ... |
