ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಅಮಿತ್ ಶಾ ಚಾಲನೆ

`ಅಚ್ಛೆ ದಿನ್ ಆನೇವಾಲೆ ಹೈ' ಎಂಬ ಘೋಷವಾಕ್ಯದೊಂದಿಗೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ರಾಷ್ಟ್ರಾದ್ಯಂತ ಬಿಜೆಪಿ ಬಲವರ್ಧನೆಯ ಮಂತ್ರ ಜಪಿಸುತ್ತಿದ್ದಾರೆ...
ಇಂದಿನಿಂದ 3 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ
ಇಂದಿನಿಂದ 3 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಬೆಂಗಳೂರು: `ಅಚ್ಛೆ ದಿನ್ ಆನೇವಾಲೆ ಹೈ' ಎಂಬ ಘೋಷವಾಕ್ಯದೊಂದಿಗೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ರಾಷ್ಟ್ರಾದ್ಯಂತ ಬಿಜೆಪಿ ಬಲವರ್ಧನೆಯ ಮಂತ್ರ ಜಪಿಸುತ್ತಿದ್ದಾರೆ. ಇದೇ ಮೂಲೋದ್ದೇಶದೊಂದಿಗೆ ದಕ್ಷಿಣ ಭಾರತವನ್ನು ಗಮನದಲ್ಲಿರಿಸಿಕೊಂಡು ಪಕ್ಷದ ಮುಂದಿನ ಅಜೆಂಡಾ ರೂಪಿಸುವ ರಾಷ್ಟ್ರೀಯ ಕಾರ್ಯಕಾರಿಣಿಗೆ ` ಭಾರತದ ಸಿಲಿಕಾನ್ ಸಿಟಿ' ವೇದಿಕೆಯಾಗಿದೆ.

  • ಕಲಾಪಕ್ಕೆ ಬೆಂಗಳೂರಿನ ಅಶೋಕ ಹೋಟೆಲ್ ಸರ್ವ ಸಜ್ಜು
  • ಪ್ರಧಾನಿ ಮೋದಿ ಸೇರಿ ಘಟಾನುಘಟಿ ನಾಯಕರ ಪಾಲ್ಗೊಳ್ಳುವಿಕೆ
  • ದಕ್ಷಿಣ ಭಾರತ ಕೇಂದ್ರೀಕರಿಸಿ ಅಜೆಂಡಾ ರೂಪಿಸುವ ನಿರೀಕ್ಷೆ
  • ಮೂರು ದಿನ ಪಕ್ಷ ಸಂಘಟನೆ, ಭವಿಷ್ಯದ ವಿಸ್ತøತ ಚರ್ಚೆ
  • ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಕಾರ್ಯಕಾರಿಣಿ ಕಾರ್ಯಕರ್ತರಷ್ಟೇ ಅಲ್ಲ, ದೇಶದ ಜನತೆಯಲ್ಲೂ ಇದೆ ಕುತೂಹಲ.
  • ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಸಜ್ಜಾದ ಬಿಜೆಪಿ ಲಾಂಛನ.
ಮೋದಿಯೇ ಪ್ರಮುಖ ಆಕರ್ಷಣೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com