ಅಪಹರಣ ಕೇಸಲ್ಲಿ ಲಖ್ವಿ ಖುಲಾಸೆ

ಮುಂಬೈ ದಾಳಿ ಪ್ರಕರಣದಲ್ಲಿ ಬಿಡುಗಡೆಯಾಗಿರುವ ಲಷ್ಕರ್ ಉಗ್ರ ಝಕಿವುರ್ ರೆಹಮಾನ್ ಲಖ್ವಿ ಮತ್ತೊಂದು ಪ್ರಕರಣದಲ್ಲೂ ದೋಷಮುಕ್ತಿಗೊಂಡಿದ್ದಾನೆ...
ಝಕಿ ಉರ್ ರೆಹಮಾನ್ ಲಖ್ವಿ
ಝಕಿ ಉರ್ ರೆಹಮಾನ್ ಲಖ್ವಿ
Updated on

ಇಸ್ಲಾಮಾಬಾದ್: ಮುಂಬೈ ದಾಳಿ ಪ್ರಕರಣದಲ್ಲಿ ಬಿಡುಗಡೆಯಾಗಿರುವ ಲಷ್ಕರ್ ಉಗ್ರ ಝಕಿವುರ್ ರೆಹಮಾನ್ ಲಖ್ವಿ ಮತ್ತೊಂದು ಪ್ರಕರಣದಲ್ಲೂ ದೋಷಮುಕ್ತಿಗೊಂಡಿದ್ದಾನೆ.

2009ರಲ್ಲಿ ಆಫ್ಘನ್ ಪ್ರಜೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಉಗ್ರನ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು. ಇಸ್ಲಾಮಾಬಾದ್‍ನ ಕೋರ್ಟ್ ಲಖ್ವಿ ಪರ ವಕೀಲರು ಸಲ್ಲಿಸಿದ ಮನವಿ
ಪುರಸ್ಕರಿಸಿ ಆತನನ್ನು ಆರೋಪ ಮುಕ್ತಗೊಳಿಸಿದೆ. ಪ್ರತಿವಾದಿ ವಕೀಲರು ಸೂಕ್ತ ಸಾಕ್ಷ್ಯಾಧಾರ ಒದಗಿಸಲು ವಿಫಲರಾಗಿದ್ದರಿಂದ ಕೋರ್ಟ್ ಈ ನಿರ್ಣಯ ಕೈಗೊಂಡಿದೆ. ಕೋರ್ಟ್‍ನ ಈ ಕ್ರಮದಿಂದ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರ ಚಟುವಟಿಕೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com