ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವಿಧೇಯಕ ಮಂಡನೆ ವೇಳೆ ಪ್ರತಿಪಕ್ಷಗಳ ಸಚಿವರು ಪ್ರತಿಭಟನೆ ನಡೆಸಿದರು. ಇದರಿಂದ ಕೋಪಗೊಂಡ ಜೇಟ್ಲಿ ಅವರು ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ತಡೆಯೊಡ್ಡುತ್ತಿದೆ. ಹೀಗಾಗಿ ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಜಿಎಸ್ಟಿ ಮಸೂದೆ ಮಂಡನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದರು.