ಆದಾಯ ತೆರಿಗೆ ಇಲಾಖೆಗೆ ಮೂಲದಲ್ಲಿ ಕಡಿತ ಮಾಡಿದ ತೆರಿಗೆ(ಟಿಡಿಎಸ್) ಪಾವತಿ ಮಾಡಲು ವಿಫಲವಾದ ಆಪಾದನೆಯಲ್ಲಿ ದಾಖಲಿಸಲಾದ ತೆರಿಗೆ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಪ್ರೀತಂ ಸಿಂಗ್ ಸೆಪ್ಟೆಂಬರ್ 21ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.