ಆತ ಹೊರಬಂದ ಮೇಲೂ ಆತನ ಮೇಲೊಂದು ಕಣ್ಣಿಡಬೇಕು ಎಂದು ಅಬಿsಪ್ರಾಯಪಟ್ಟಿದ್ದರು. ಇದೇ ವೇಳೆ ಅತ್ಯಾಚಾರ ದುರ್ದೈವಿಯ ಪೋಷಕರೂ ಕಾನೂನು ವ್ಯವಸ್ಥೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅಪರಾಧಿ ಸುಧಾರಣೆ ಗೊಂಡಿದ್ದಾನೋ ಇಲ್ಲವೋ ತಿಳಿಯದೇ ಬಾಲಾಪರಾಧಿ ಎಂಬ ಕಾರಣದಿಂದ ಮೂರೇ ವರ್ಷದಲ್ಲಿ ಹೊರಬಿಡುವ ಬಗ್ಗೆ ಅಚ್ಚರಿ ತೋರಿದ್ದರು.