ಸಿಖ್ ಗಲಭೆ: ಆರೋಪಿ ಕಾಂಗ್ರೆಸ್ ಮುಖಂಡ ಟೈಟ್ಲರ್ ಮೇಲೆ ಹಲ್ಲೆ

1984ರ ಸಿಖ್ ವಿರೋಧಿ ಗಲಭೆಯ ಆರೋಪಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಮೇಲೆ ಸಿಖ್ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ನಡೆದಿದೆ...
ಜಗದೀಶ್ ಟೈಟ್ಲರ್
ಜಗದೀಶ್ ಟೈಟ್ಲರ್
Updated on

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯ ಆರೋಪಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಮೇಲೆ ಸಿಖ್ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ನಡೆದಿದೆ.

ನವದೆಹಲಿಯ ಮೆಹರೌಲಿ ಪ್ರದೇಶದಲ್ಲಿನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಸಿಖ್ ಯುವಕನೊಬ್ಬ ಟೈಟ್ಲರ್ ಗೆ ಬಾಯಿಗೆ ಬಂದಂತೆ ಬೈದು, ಹಲ್ಲೆ ನಡೆಸಿರುವುದಾಗಿ ಟಿವಿ ಮಾಧ್ಯಮದ ವರದಿ ಮಾಡಿದೆ.

23 ವರ್ಷದ ಯುವಕ ಸೆಹಾಜ್ ಉಮಾಂಗ್ ಭಾಟಿಯಾ ಜಗದೀಶ್ ಟೈಟ್ಲರ್ ಮೇಲೆ ಗ್ಲಾಸ್ ಎಸೆದಿದ್ದು ದೆಹಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com