ಗಂಗಾ ಮತ್ತು ಯಮುನಾ ನದಿ ಸ್ವಚ್ಛತೆ ಕುರಿತು ಕಾಂಗ್ರೆಸ್ ಸದಸ್ಯರು ಕೇಳಿದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗಂಗಾ ಹಾಗೂ ಯಮುನ ನದಿಗಳ ಸ್ವಚ್ಛತೆಯನ್ನು ನಾವು ಮಾಡುತ್ತೇವೆ. ಅದೇ ರೀತಿ ಸಂಸತ್ ನಲ್ಲಿರುವ ಕೊಳೆಯನ್ನು ಯಾರು ಸ್ವಚ್ಛ ಮಾಡ್ತಾರೆ? ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಅವರು ಇದರ ಜವಾಬ್ದಾರಿ ತೆಗೆದುಕೊಂಡು ನಿರ್ವಹಿಸುತ್ತಾರೆ ಎಂದು ಲೇವಡಿ ಮಾಡಿದರು.