ನೋಯ್ಡಾ: ಉತ್ತರ ಪ್ರದೇಶದಲ್ಲಿ ಗೋಮಾಂಸ ಸಂಗ್ರಹಿಸಿದ ವದಂತಿಯಿಂದ ರೊಚ್ಚಿಗೆದ್ದ ಜನ-ಸಮೂಹವೊಂದು ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ 15 ಮಂದಿ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. ಆದರೆ ಚಾರ್ಜ್ ಶೀಟ್ ನಲ್ಲಿ ಗೋಮಾಂಸವನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.