ಈ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡಿದ್ದೇನೆ. ಅಮೆರಿಕ ಮತ್ತು ಬ್ರಿಟನ್ ನಲ್ಲಿ ಹಲವಾರು ಪ್ರಸಿದ್ಧ ವ್ಯಕ್ತಿಗಳ ಚಿತ್ರಗಳನ್ನು ಕರೆನ್ಸಿ ನೋಟುಗಳಲ್ಲಿ ಅಚ್ಚು ಹಾಕಲಾಗಿದೆ. ಹೀಗಿರುವಾಗ ಬಿ ಆರ್ ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ಚಿತ್ರಗಳನ್ನು ಹಾಕುವುದು ಒಳ್ಳೆಯದು ಎಂದು ನರೇಂದ್ರ ಜಾದವ್ ಮೋದಿಯವರಿಗೆ ಸಲಹೆ ನೀಡಿದ್ದಾರೆ.