ಸಯೀದ್ ಅವರು ಆಸ್ಪತ್ರೆಗೆ ದಾಖಲಾಗುವ ಮುನ್ನವೇ ತಮ್ಮ ಪುತ್ರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಮೆಹಬೂಬಾ ಅವರು ಈ ವರದಿಗಳನ್ನು ತಳ್ಳಿ ಹಾಕಿದ್ದರು. ಇದೀಗ ರಾಜಕೀಯ ವಲಯದಲ್ಲಿ ಆ ಮಾತುಗಳು ಕೇಳಿ ಬರುತ್ತಿದ್ದು, ಶೀಘ್ರದಲ್ಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.