ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿಗೆ ಸೋಲು

ಕಿರಣ್ ಬೇಡಿ
ಕಿರಣ್ ಬೇಡಿ

ನವದೆಹಲಿ: ಬಿಜೆಪಿ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಆಪ್ ಅಭ್ಯರ್ಥಿ ಎಸ್.ಕೆ ಬಗ್ಗಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದಾರೆ.

ಕೃಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಎಸ್.ಕೆ ಬಗ್ಗಾ ಅವರ ವಿರುದ್ಧ 1.150 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಸೆಡ್ಡೊಡೆಯಲು ಕಿರಣ್ ಬೇಡಿ ಅವರನ್ನು ಬಿಜೆಪಿಗೆ ಚುನಾವಣ ಕಣಕ್ಕೆ ಇಳಿಸಿತ್ತು. ಆದರೆ ಬಿಜೆಪಿ ನಿರೀಕ್ಷೆಗಳು ಸುಳ್ಳಾಗಿದ್ದು, ಸ್ವತಃ ಕಿರಣ್ ಬೇಡಿ ಅವರೇ ಸೋಲನ್ನು ಅನುಭವಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com