ಅಡ್ವಾಣಿಗೆ 'ಪದ್ಮವಿಭೂಷಣ': ಕೇಂದ್ರ ಚಿಂತನೆ

ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ...
ಲಾಲ್‌ಕೃಷ್ಣ ಅಡ್ವಾಣಿ ಮತ್ತು ಯೋಗಗುರು ಬಾಬಾ ರಾಮ್‌ದೇವ್
ಲಾಲ್‌ಕೃಷ್ಣ ಅಡ್ವಾಣಿ ಮತ್ತು ಯೋಗಗುರು ಬಾಬಾ ರಾಮ್‌ದೇವ್

ನವದೆಹಲಿ: ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಚಿಂತನೆ ನಡೆಸಿದೆ.

ಯೋಗಗುರು ಬಾಬಾ ರಾಮ್‌ದೇವ್, ಯೋಗ ಪಂಡಿತ ಡೇವಿಡ್ ಫ್ರಾಲೆ ಹಾಗೂ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಈ ಪ್ರಶಸ್ತಿ ನೀಡಲು ಕೇಂದ್ರ ಮುಂದಾಗಿದೆ ಎಂದು ಮೂಲಗಲು ತಿಳಿಸಿವೆ.

ಎಲ್‌ಕೆ ಅಡ್ವಾಣಿಯವರು ಭಾರತದ ಸಂಸತ್‌ಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿ ನೀಡಲು ಸಮ್ಮತಿಸಿದೆ ಎಂದು ತಿಳಿದು ಬಂದಿದ್ದು, ಆದರೆ ಈ ಸಂಬಂಧ ಇನ್ನು ಅಧಿಕೃತ ಆದೇಸ ಹೊರಬಿದ್ದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com