ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 'ಮೇಕ್ ಇನ್ ಇಂಡಿಯಾ' ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಮೇಕ್ ಇನ್ ಕರ್ನಾಟಕ'ದ ಪ್ರಸ್ತಾಪ ಮಾಡಿದ್ದಾರೆ.
ನಗರದ ಆರ್.ವಿ.ಎಂಜಿನಿಯರಿಂಗ್ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ 'ಮೇಕ್ ಇನ್ ಕರ್ನಾಟಕ'ದ ಬಗ್ಗೆ ಮಾತನಾಡಿದ್ದಾರೆ. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ಅಗತ್ಯವಿದೆ, ಆ ಮೂಲಕ ಮೇಕ್ ಇನ್ ಕರ್ನಾಟಕ ಮಾಡಬೇಕು. ಅದು ಮುಂದೆ ಮೇಕ್ ಇನ್ ಇಂಡಿಯಾ ಸಾಧಿಸುವುದಕ್ಕೂ ನೆರವಾಗಲಿದೆ ಎಂಬ ಅಭಿಪ್ರಾಯನ್ನು ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಹೇಳಿದ್ದೇನು?
Advertisement