ಶಿವಕುಮಾರ್ ಸ್ವಾಮೀಜಿಗೆ ಪದ್ಮಭೂಷಣ, ವಿರೇಂದ್ರ ಹೆಗ್ಗಡೆಗೆ ಪದ್ಮವಿಭೂಷಣ ಪ್ರಶಸ್ತಿ

ಡಾ. ಶಿವಕುಮಾರ್ ಸ್ವಾಮೀಜಿ, ಡಾ. ವಿರೇಂದ್ರ ಹೆಗ್ಗಡೆ
ಡಾ. ಶಿವಕುಮಾರ್ ಸ್ವಾಮೀಜಿ, ಡಾ. ವಿರೇಂದ್ರ ಹೆಗ್ಗಡೆ
Updated on

ನವದೆಹಲಿ: ಗಣರಾಜ್ಯೋತ್ಸವಕ್ಕೆ ನೀಡಲಾಗುವ ಪದ್ಮ ಶ್ರೇಣಿಯ ಪ್ರಶಸ್ತಿ ಪಟ್ಟಿಯನ್ನು ಭಾನುವಾರ ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಬಿಜೆಪಿ ಹಿರಿಯ ನಾಯಕ ಎಲ್.ಕೆ ಆಡ್ವಾಣಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್, ಪ್ರಕಾಶ್ ಸಿಂಗ್ ಬಾದಲ್ ಮತ್ತು ದಿಲೀಪ್ ಕುಮಾರ್ ಸೇರಿದಂತೆ 9 ಮಂದಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ತುಮಕೂರಿನ ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ್ ಸ್ವಾಮೀಜಿ ಸೇರಿದಂತೆ ದೇಶದ 20 ಗಣ್ಯರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಸುಮಾರು 75 ಗಣ್ಯರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com