ಮತ್ತೆ ಮಾರನ್ ವಿಚಾರಣೆ?

ಮನೆಯಲ್ಲಿಯೇ ಅತ್ಯಾಧುನಿಕ ದೂರವಾಣಿ ಕೇಂದ್ರ ಸ್ಥಾಪನೆ ಮಾಡಿದ ಆರೋಪ ಸಂಬಂಧ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್...
ದಯಾನಿಧಿ ಮಾರನ್ (ಸಂಗ್ರಹ ಚಿತ್ರ , ಕೃಪೆ: ಪಿಟಿಐ)
ದಯಾನಿಧಿ ಮಾರನ್ (ಸಂಗ್ರಹ ಚಿತ್ರ , ಕೃಪೆ: ಪಿಟಿಐ)

ನವದೆಹಲಿ: ಮನೆಯಲ್ಲಿಯೇ ಅತ್ಯಾಧುನಿಕ ದೂರವಾಣಿ ಕೇಂದ್ರ ಸ್ಥಾಪನೆ ಮಾಡಿದ ಆರೋಪ ಸಂಬಂಧ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಅವರನ್ನು ಸಿಬಿಐ ಮತ್ತೆ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದೆ. ಕಳೆದ ಬುಧವಾರದಿಂದ 22 ಗಂಟೆ ಕಾಲ ತನಿಖಾ ಸಂಸ್ಥೆ ಮಾಹಿತಿ ಪಡೆದುಕೊಂಡಿತ್ತು. ಈ ಸಂದರ್ಭದಲ್ಲಿ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿರಲಿಲ್ಲ. ಹೀಗಾಗಿ ಮತ್ತೆ ಅವರನ್ನು ವಿಚಾರಣೆ ಒಳಪಡಿಸುವ ಸಾಧ್ಯತೆ ಇದೆ. ಸದ್ಯ ಅವರು ನೀಡಿರುವ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com