ನವದೆಹಲಿ: ಸಂಸತ್ನ ಮುಂಗಾರು ಅಧಿವೇಶನ ದಿನಾಂಕ ಅಂತಿಮ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಂಪುಟ ಸಭೆ ಬುಧವಾರ ನಿರ್ಧಾರ ಕೈಗೊಳ್ಳಲಿದೆ.
ಮೂಲಗಳ ಪ್ರಕಾರ ಜು.20ರಿಂದ ನಾಲ್ಕು ವಾರಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆ ಇದೆ.
ಲಲಿತ್ ಮೋದಿಗೆ ನೆರವು ವಿವಾದ ಸೇರಿದಂತೆ ಪ್ರಮುಖವಾಗಿ ಅಧಿವೇಶನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.
Advertisement