ಭೂ ವಿಧೇಯಕ ಮಂಡನೆ ಸದ್ಯಕ್ಕೆ ಇಲ್ಲ?

ಭೂಸ್ವಾಧೀನ ಸುಗ್ರೀವಾಜ್ಞೆ ಸಂಸತ್‍ನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇಲ್ಲ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on
ನವದೆಹಲಿ: ಭೂಸ್ವಾಧೀನ ಸುಗ್ರೀವಾಜ್ಞೆ ಸಂಸತ್‍ನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇಲ್ಲ. ಅದಕ್ಕೆ 2 ಕಾರಣಗಳು. ಮೊದಲನೇಯದ್ದು ಮಸೂ
ದೆ ಪರಿಶೀಲಿಸುತ್ತಿರುವ ಜಂಟಿ ಸಮಿತಿ ವಿಧೇಯಕ ಪರಿಶೀಲನೆಗೆ ಮತ್ತಷ್ಟು ಕಾಲಾವಕಾಶ ಕೋರಿದೆ.
ಕಾಂಗ್ರೆಸ್ ಸದಸ್ಯರು ಅವಕಾಶ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ. ಎರಡನೆಯದ್ದು ಬಿಹಾರ ಚುನಾವಣೆ. ಹಲವು ವಿವಾದದಗಳ ಸುಳಿಯಲ್ಲಿ ಸಿಲುಕಿರುವ ಮೋದಿ ಸರ್ಕಾರ ಆತುರಪಟ್ಟು ಕೊಂಡು ಭೂಸ್ವಾಧೀನ ವಿಧೇಯಕ ಸಂಸತ್ ನಲ್ಲಿ ಮಂಡಿಸದೇ ಇರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಹೇಗಾದರೂ ಮಾಡಿ ಬಿಹಾರ ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರ ರಚಿಸಬೇಕು ಎನ್ನುವ ಇರಾದೆ ಬಿಜೆಪಿಯದ್ದು. ಇದೇ ವೇಳೆ ಆರ್ ಎಸ್‍ಎಸ್‍ನ ಮತ್ತೊಂದು ಸಹಸಂಸ್ಥೆ ಸ್ವದೇಶಿ ಜಾಗರಣ ಮಂಚ್ ಕೂಡ ವಿಧೇಯಕವನ್ನು ವಿರೋಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com