ಜತೆಗೆ ಆರ್ಜೆಡಿ ನಾಯಕ ಲಾಲು, ಸಹೋದ್ಯೋಗಿ ರಘುವಂಶ ಪ್ರಸಾದ್ ಸಿಂಗ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗಳನ್ನು ಅಚ್ಚುಮಾಡಿ, ಈ ಹೇಳಿಕೆಗಳಿಗೆ ನಿತೀಶ್ ಸಮ್ಮತಿಯಿದೆಯೇ ಎಂದು ಪ್ರಶ್ನಿಸಲಾಗಿತ್ತು. ಇದರಿಂದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಕೆರಳಿದ್ದು, ಇದು ಮತೀಯ ದ್ವೇಷ ಹರಡುವ ಮೂಲಕ ಚುನಾವಣೆ ಧ್ರುವೀಕರಣಾ ಯತ್ನ ಎಂದು ದೂರಿವೆ.