ಹಗೆತನದ ರಾಜಕೀಯಕ್ಕೆ ದೇಶದಲ್ಲಿ ಸ್ಥಾನವಿಲ್ಲ ಎಂಬುದು ಗೊತ್ತಾಯ್ತು. ಬಿಹಾರ ಚುನಾವಣಾ ಫಲಿತಾಂಶ ನನ್ನ ಅಪ್ಪನಿಗೆ ಸಲ್ಲಿಸಿದ ಶ್ರದ್ಧಾಂಜಲಿ. ಈ ಗೆಲವು ಜಾತಿ ವಿರೋಧಿ, ಧರ್ಮವಿರೋಧದ ವಿರುದ್ಧ ಸಿಕ್ಕ ಗೆಲುವು. ಧರ್ಮಗಳಲ್ಲಿ ದ್ವೇಷ ಹರಡಿ ಹೋರಾಟ ಮಾಡಿದುದರಲ್ಲಿ ಏನೂ ಪ್ರಯೋಜನವಿಲ್ಲ, ಜನರ ಮನಸ್ಸುಗಳನ್ನು ಅರ್ಥ ಮಾಡಿಕೊಳ್ಳಬೇಕು. ಅಧಿಕಾರಕ್ಕೇರಿದ ನಂತರ ದೇಶವನ್ನು ವಿಭಜಿಸುವ ಕೆಲಸ ಮಾಡಬೇಡಿ, ಇದು ಎಲ್ಲ ರಾಜಕಾರಣಿಗಳಲ್ಲಿ ನಾನು ಮಾಡುವ ವಿನಂತಿ ಎಂದು ಸರ್ತಾಜ್ ಹೇಳಿದ್ದಾರೆ.