ಕೋಲ್ಕತಾ: ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ. .ಈ ಹಿನ್ನೆಲೆಯಲ್ಲಿ ಅವರು ಕೋರ್ಟ್ಗೆ ಶರಣಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. .ಮಿತ್ರಾ ಪರ ವಕೀಲರು ತಮ್ಮ ಕಕ್ಷಿದಾರ ಶರಣಾಗಲು 7 ದಿನಗಳ ಅವಕಾಶ ಕೊಡಬೇಕೆಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿತು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಕೋಲ್ಕತಾ: ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ. .ಈ ಹಿನ್ನೆಲೆಯಲ್ಲಿ ಅವರು ಕೋರ್ಟ್ಗೆ ಶರಣಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. .ಮಿತ್ರಾ ಪರ ವಕೀಲರು ತಮ್ಮ ಕಕ್ಷಿದಾರ ಶರಣಾಗಲು 7 ದಿನಗಳ ಅವಕಾಶ ಕೊಡಬೇಕೆಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿತು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ