ಮದನ್ ಮಿತ್ರ ಜಾಮೀನು ರದ್ದು

ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ...
ಮದನ್ ಮಿತ್ರಾ
ಮದನ್ ಮಿತ್ರಾ
ಕೋಲ್ಕತಾ: ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ. 
ಈ ಹಿನ್ನೆಲೆಯಲ್ಲಿ ಅವರು ಕೋರ್ಟ್‍ಗೆ ಶರಣಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. 
ಮಿತ್ರಾ ಪರ ವಕೀಲರು ತಮ್ಮ ಕಕ್ಷಿದಾರ ಶರಣಾಗಲು 7 ದಿನಗಳ ಅವಕಾಶ ಕೊಡಬೇಕೆಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com