ಇಂಥ ಸಾಧ್ಯತೆ ಬಗ್ಗೆ ದೆಹಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕಾನೂನು ತಜ್ಞರ ಜತೆ ಮಾತುಕತೆ ನಡೆಸಿದ್ದಾರೆ. ಏಕೆಂದರೆ, ಗುಪ್ತಚರ ದಳ ಸೆಪ್ಟೆಂಬರ್ನಲ್ಲಿ ನೀಡಿದ ವರದಿಯ ಪ್ರಕಾರ, ದೆಹಲಿ ಹೈಕೋರ್ಟ್ ಸ್ಫೋಟದ ಆರೋಪಿಯೊಬ್ಬ ಅತ್ಯಾಚಾರಿ ಆರೋಪಿಯ ತಲೆಯಲ್ಲಿ ಜಿಹಾದಿ ವಿಚಾರಗಳನ್ನು ತುಂಬಿದ್ದಾನೆ ಎಂಬ ವರದಿಯ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ.