ಪೀಠದಲ್ಲಿ ನ್ಯಾಯಮೂರ್ತಿಗಳಾದ ಜೆ.ಎಸ್. ಖೇಹರ್, ಜೆ. ಚಲಮೇಶ್ವರ್, ಎಂ.ಬಿ. ಲಾಕೂರ್, ಕುರಿಯನ್ ಜೋಸೆಫ್, ಆದರ್ಶ ಕುಮಾರ್ ಗೋಯಲ್ ಇದ್ದು, ಇವರು ಹೊಸ ವಿಚಾರಣೆಯುದ್ದಕ್ಕೂ ನೂತನ ನ್ಯಾಯಾಂಗ ನೇಮಕ ಆಯೋಗದ ಅಗತ್ಯತೆಯನ್ನು ಪ್ರಶ್ನಿಸುತ್ತಲೇ ಬಂದಿತ್ತು. ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು.