ಪ್ರೊ. ಕಲಬುರ್ಗಿ ಅವರ ಹತ್ಯೆಯನ್ನು ಖಂಡಿಸಿದ ಪ್ರತಿಭಟನಾಕಾರರಲ್ಲಿ ಒಬ್ಬ ಸಾಹಿತಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ, ದಲಿತ, ಸಾಹಿತಿಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಾಗಿದೆ. ಫಾಸಿಸಂ ದಾರಿಯನ್ನೇ ಜನ ತುಳಿಯುತ್ತಿದ್ದಾರೆ ಎಂದು ಹೇಳಿದ್ದಾರೆ.