ಬಲಪಂಥೀಯ ಸಂಘಟನೆಯೊಂದರ ನಾಯಕ ಫೋನಾಯಿಸಿ ಕೇರಳ ಹೌಸ್ನಲ್ಲಿ ಬೀಫ್ ಪದಾರ್ಥ ಮಾಡಲಾಗಿದೆ ಎಂದು ದೆಹಲಿ ಪೊಲೀಸರಿಗೆ ದೂರಿದ್ದನು. ಇದನ್ನು ಕೇಳಿದ ಕೂಡಲೇ ದೆಹಲಿ ಪೊಲೀಸರು ಕೇರಳ ಹೌಸ್ಗೆ ಬಂದು ಪರಿಶೋಧನೆ ನಡೆಸಿದ್ದರು. ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಪೊಲೀಸರು ದಾಳಿ ನಡೆಸುವ ಮುನ್ನ ಯೋಚನೆ ಮಾಡಬೇಕಿತ್ತು ಎಂದಿದ್ದಾರೆ.