ನೇತಾಜಿ ಕಡತ: ಮನದ ಮಾತು ಬರಲಿಲ್ಲ ಹೊರಗೆ

ಕಾಂಗ್ರೆಸ್‍ನ ವಿರೋಧದ ನಡುವೆಯೂ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ವರು, ನೇತಾಜಿ ಕುಟುಂಬ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ಕಾಂಗ್ರೆಸ್‍ನ ವಿರೋಧದ ನಡುವೆಯೂ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ನೇತಾಜಿ ಕುಟುಂಬ ಸದಸ್ಯರ ಮನ ತಾಕುವ ಮಾತುಗಳನ್ನಾಡಿದ್ದಾರೆ.

ಬರುವ ತಿಂಗಳು ನೇತಾಜಿ ಕುಟುಂಬದ 50 ಮಂದಿ ಸದಸ್ಯರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಈ ಎಲ್ಲ ಸದಸ್ಯರು ನನ್ನ ನಿವಾಸಕ್ಕೆ ಬರಲಿದ್ದಾರೆ, ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ ಮೋದಿ.

ಆದರೆ ಇಡೀ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಬಳಿ ಇರುವ ನೇತಾಜಿ ಅವರ ಕುರಿತ ಕಡತಗಳನ್ನು ಬಹಿರಂಗಗೊಳಿಸುವ ಬಗ್ಗೆ ಮಾತನಾಡಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com