'ನಿಮ್ಮ ಮನೆ ಶುಚಿಯಾಗಿಲ್ಲ ಎಂಬ ವಿಚಾರ ನಿಮಗೆ ಗೊತ್ತಿಲ್ಲ, ಆದರೆ ಮುಖ್ಯ ನ್ಯಾಯಮೂರ್ತಿಯಾದ ನನಗೆ ಗೊತ್ತು ಕೇಳಿ, ನೀವು(ವಕೀಲರು) ಅದೆಷ್ಟು ಬಾರಿ ಮದ್ರಾಸ್ ಹೈಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಘೋಷಣೆ ಕೂಗಿದ್ದೀರಾ? ಈ ಮೂಲಕ ಕೋರ್ಟ್ ಕಲಾಪಕ್ಕೆ ಅಡ್ಡಿ ಮಾಡಿಲ್ಲವೇ'' ಎಂದು ನ್ಯಾ. ಎಚ್.ಎಲ್. ದತ್ತು ಪ್ರಶ್ನಿಸಿದರು. ಈ ಸಂದರ್ಭದಲ್ಲೇ ಮಧ್ಯ ಪ್ರವೇಶಿಸಿದ ಮತ್ತೊಮ್ಮ ನ್ಯಾಯಮೂರ್ತಿ ಅಮಿತಾವ್ ರಾಯ್, ಸಂಸತ್ನ ಕಾರ್ಯಕಲಾಪಗಳಲ್ಲಿ ನ್ಯಾಯಾಂಗ ತಲೆಹಾಕಬಾರದು. ಇದು ನಮ್ಮ ಕೆಲವೂ ಅಲ್ಲ ಎಂದರು.