ಕಳೆದ ವರ್ಷ ಸಾರ್ವತ್ರಿಕ ಚುನಾವಣೆ ನಡೆದ ನಂತರ ಕಾಂಗ್ರೆಸ್ ಪಕ್ಷ ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿಕೊಂಡಿದೆ. ಅದೇ ವೇಳೆ ಮಹಾರಾಷ್ಟ್ರ , ಹರ್ಯಾಣ, ದೆಹಲಿ, ಜಾರ್ಖಂಡ್ ಮತ್ತು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ಗೆ ಭಾರೀ ಆರ್ಥಿಕ ಸಂಕಷ್ಟಕ್ಕೊಳಗಾಗಿತ್ತು. ಈ ಕಾರಣದಿಂದಾಗಿಯೇ ಪ್ರಸ್ತುತ ವರ್ಷದ ಆದಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರು.250 ವಾರ್ಷಿಕ ದೇಣಿಗೆಯನ್ನು ನೀಡಲು ಪಕ್ಷ ಆದೇಶಿಸಿತ್ತು.