ರಾಷ್ಟ್ರಪತಿ ಆಡಳಿತವನ್ನು ಪ್ರಶ್ನಿಸಿ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹಾಗೂ ನ್ಯಾಯಮೂರ್ತಿ ವಿ.ಕೆ.ಬಿಸ್ಟ್ ಅವರನ್ನೊಳಗೊಂಡ ಪೀಠ, 9 ಶಾಸಕರ ಅನರ್ಹತೆ ಬಗ್ಗೆ ಹಾಗೂ ಉತ್ತರಾಖಂಡ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದೆ.