ಕಳೆದ ಮಾರ್ಚ್ 14ರಂದು ಡೆಹ್ರಾಡೂನ್ ನಲ್ಲಿ ಅಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಹರಿಶ್ ರಾವತ್ ವಿರುದ್ಧ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಕಾಲು ಮುರಿದುಕೊಂಡಿದ್ದ ಶಕ್ತಿಮಾನ್ ಗೆ ಹತ್ತು ವೈದ್ಯರ ತಂಡ ನಿರಂತರ ಐದು ತಾಸುಗಳ ಶಸ್ತ್ರ ಚಿಕಿತ್ಸೆ ನಡೆಸಿ ಅದರ ಕಾಲು ಬಹುಮಟ್ಟಿಗೆ ಉಳಿಯುವಂತೆ ಮಾಡಲು ಯತ್ನಿಸಿ, ಅಂತಿಮವಾಗಿ ಕೃತಕ ಕಾಲು ಜೋಡಿಸಿದ್ದರು. ಆದರೂ ಸಂಪೂರ್ಣವಾಗಿ ಗುಣಮುಖವಾಗಲು ಅದಕ್ಕೆ ಸಾಧ್ಯವಾಗಿರಲಿಲ್ಲ,