ಈ ಹಿಂದೆ ಮಹಾರಾಷ್ಟ್ರದಲ್ಲಿನ ಬರದ ಕುರಿತು ಪ್ರತಿಕ್ರಿಯಿಸಿ, ಶಿರಡಿ ಸಾಯಿ ಬಾಬಾರನ್ನು ಪೂಜೆ ಮಾಡಿದ್ದಕ್ಕೆ ರಾಜ್ಯದಲ್ಲಿ ಬರ ಬಂತು ಎಂದು ಹೇಳಿದ್ದರು. ಅಲ್ಲದೆ ಮಹಿಳೆಯರು ಶನಿಶಿಂಗ್ಣಾಪುರ ದೇಗುಲ ಪ್ರವೇಶಿಸಿ ಅಲ್ಲಿಯ ಶನಿಯ ಶಿಲೆಯನ್ನು ಸ್ಪರ್ಷ ಮಾಡಿದ್ದರಿಂದ ಅತ್ಯಾಚಾರ ಪ್ರಕರಣ ಅಧಿಕವಾಗಲಿದೆ ಎಂದು ಭವಿಷ್ಯ ನುಡಿದಿದ್ದರು, ಇದೀಗ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.