1991 ಫೆಬ್ರವರಿ 26 ರಂದು ಮಾಜಿ ಸಂಸದ ಸಮರ್ ಗುಹಾ ಅವರು ಸಂಸದ ದಂಡವತೆ ಅವರಿಗೆ ಬರೆದ ಪತ್ರದಲ್ಲಿ, 1978 ಸೆಪ್ಟಂಬರ್ನಲ್ಲಿ ಮೊರಾರ್ಜಿ ದೇಸಾಯಿಯವರು ಲೋಕಸಭೆಯಲ್ಲೊಂದು ಹೇಳಿಕೆ ನೀಡಿದ್ದರು. ಆಗಸ್ಟ್ 18, 1945ರಲ್ಲಿ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಕಣ್ಮರೆ ಪ್ರಕರಣದ ಬಗ್ಗೆ ನವಾಜ್ ಕಮಿಟಿ ಮತ್ತು ಖೋಸ್ಲಾ ಆಯೋಗ ನಡೆಸಿದ ತನಿಖಾ ವರದಿಯನ್ನು ತಿರಸ್ಕರಿಸಲಾಗಿದೆ ಎಂಬುದು ಆ ಹೇಳಿಕೆಯಾಗಿತ್ತು.