ಶೀಲಾ ದೀಕ್ಷಿತ್ 'ರಿಜೆಕ್ಟೆಡ್ ಮಾಲ್' : ಸ್ವಾಮಿ ಪ್ರಸಾದ್ ಮೌರ್ಯ ಟೀಕೆ

ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಬಿಎಸ್ ಪಿ ಉಚ್ಚಾಟಿತ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ರಿಜೆಕ್ಟೆಡ್ ಮಾಲ್...
ಸ್ವಾಮಿ ಪ್ರಸಾದ್ ಮೌರ್ಯ
ಸ್ವಾಮಿ ಪ್ರಸಾದ್ ಮೌರ್ಯ
Updated on

ನವದೆಹಲಿ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಬಿಎಸ್ ಪಿ ಉಚ್ಚಾಟಿತ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ರಿಜೆಕ್ಟೆಡ್ ಮಾಲ್ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

2017ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಶೀಲಾ ದೀಕ್ಷಿತ್ ಅವರು ಉತ್ತರ ಪ್ರದೇಶದಲ್ಲಿ ರಿಜೆಕ್ಟೆಡ್ ಮಾಲ್ ಎಂದು ಕಮೆಂಟ್ ಮಾಡುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮುಖ್ಯಮಂತ್ರಿ ಮಾಯಾವತಿ ವಿಧಾನ ಸಭೆ ಚುನಾವಣೆಯಲ್ಲಿ ಸೀಟುಗಳನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿ ಪಕ್ಷ ತ್ಯಜಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com