ಈ ಸಂದರ್ಭದಲ್ಲಿ ಲೋಕಮಾನ್ಯ ತಿಲಕರ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು ಎಂದು ಲೋಕಮಾನ್ಯ ಬಾಲಗಂಗಾಧರ ನಾಥ ತಿಲಕರು ಹೇಳಿದ ಘೋಷವಾಕ್ಯವನ್ನು ನೆನಪಿಸಿಕೊಂಡರು. ಇಂದಿಗೂ ದೇಶಾದ್ಯಂತ ಜನರು ಇದೇ ಹುರುಪಿನಿಂದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದು, ಸಾಮಾನ್ಯ ಜನಜೀವನದಲ್ಲಿ ಹಬ್ಬ ಹರಿದಿನಗಳ ಆಚರಣೆ ಭಾವನಾತ್ಮಕ ಸಂಬಂಧವನ್ನು ಬೆಸೆಯುತ್ತವೆ ಎಂದರು.