ಕಳೆದ ಬಾರಿಯ ವಿಚಾರಣೆಯಲ್ಲಿ, ರಾಹುಲ್ ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್, ರಾಹುಲ್ ಗಾಂಧಿ ಆರ್ ಎಸ್ ಎಸ್ ಸಂಘಟನೆಯಾಗಿ ಮಹಾತ್ಮ ಗಾಂಧಿ ಹತ್ಯೆಗೆ ಕಾರಣ ಎಂದಿಲ್ಲ ಬದಲಾಗಿ ಆರ್ ಎಸ್ ಎಸ್ ನ ಜನರನ್ನು ದೂಷಿಸಿದ್ದರು ಆದರೆ ಜನರು ಆರ್ ಎಸ್ ಎಸ್ ಗೆ ಸಂಬಂಧ ಬೆಸೆದಿದ್ದರು ಎಂದು ತಿಳಿಸಿದ್ದರು. ಆದರೆ ಆರ್ ಎಸ್ ಎಸ್ ರಾಹುಲ್ ಗಾಂಧಿ ಅವರಿಂದ ಲಿಖಿತ ಕ್ಷಮಾಪಣೆಗಾಗಿ ಆಗ್ರಹಿಸಿತ್ತು.