ನಗದು ರಹಿತ ವಹಿವಾಟುಗಳತ್ತ ಜನತೆ ಬದಲಾವಣೆಯನ್ನು ಮುನ್ನಡೆಸಬೇಕು, 21 ನೇ ಶತಮಾನದಲ್ಲಿ ಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗ ಇಲ್ಲದಂತಾಗಬೇಕು, ಭ್ರಷ್ಟಾಚಾರ ಬೆಳವಣಿಗೆಗೆ ಮಾರಕವಾಗಿದ್ದು, ಬಡವರ, ಮಧ್ಯಮವರ್ಗದವರ ಕನಸುಗಳ ವಿರುದ್ಧವಾಗಿದೆ ಎಂದು ಲಿಂಕ್ಡ್ ಡಾಟ್ ಕಾಮ್ ನಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.