ಡಿ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ), ನೋಟು ನಿಷೇಧ ಕ್ರಮವನ್ನು ಸ್ವಾಗತಿಸಿದ್ದು, ದೀರ್ಘಾವಧಿಯಲ್ಲಿ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ಕ್ರಮ ಸದ್ಯಕ್ಕೆ ಸಮಸ್ಯೆಯಾಗಿರಬಹುದು, ಆದರೆ ದೀರ್ಘಾವಧಿಯಲ್ಲಿ ಇದರಿಂದ ಜನರಿಗೆ ಲಾಭವಾಗಲಿದೆ ಎಂದಿದ್ದಾರೆ.