ಕಥುವಾದಲ್ಲಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಧರ್ಮದ ಆಧಾರದ ಮೇಲೆ ಭಾರತ ಈಗಾಗಲೇ 1947ರಲ್ಲಿ ವಿಭಜನೆಯಾಗಿದೆ. ಅದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈಗ ಎಲ್ಲಾ ಭಾರತೀಯರು ಸಹೋದರರಂತೆ, ಹಿಂದೂ, ಮುಂಸ್ಲಿ ಎನ್ನದೇ ಒಂದೆ ತಾಯಿ ಮಕ್ಕಳಂತೆ ಜೀವಿಸುತ್ತಿದ್ದಾರೆ ಎಂದರು.