ಇಂದು ರಾಜ್ಯದಲ್ಲಿ ಗೂಂಡಾ ರಾಜ್ ಇದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದರಿಂದ ಜನ ಬೇಸತ್ತುಹೋಗಿದ್ದಾರೆ. ಪೊಲೀಸರಿಂದಲೂ ಈ ಗೂಂಡಾಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ನೀವು ಮುಕ್ತಿ ಪಡೆಯಬೇಕಾದರೆ ಗೂಂಡಾಗಳನ್ನು ಬೆಂಬಲಿಸುತ್ತಿರುವವರನ್ನು ತಿರಸ್ಕರಿಸಿ, ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಎಂದು ಕರೆ ನೀಡಿದರು.