ಹಲ್ಲೆಗೂ ಮುನ್ನ ವಿದ್ಯಾರ್ಥಿಗಳಿಗೆ ರಾಷ್ಟ್ರಗೀತೆ ಬರುವಾಗ ಎದ್ದು ನಿಲ್ಲುವಂತೆ ಸೂಚಿಸಿದ್ದರಂತೆ.ಆದರೆ ಅದಕ್ಕೆ ಅವರು ಕ್ಯಾರೇ ಅನ್ನಲಿಲ್ಲ. ಸೆಲ್ಫಿ ತೆಗೆದುಕೊಂಡು ಕುಳಿತಿದ್ದರಂತೆ. ಈ ಬಗ್ಗೆ ವಿಜಯ್ ಕುಮಾರ್ ಎನ್ನುವವರು ರಾಷ್ಟ್ರಕ್ಕೆ ಅಗೌರವ ವಿರೋಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ದೂರು ದಾಖಲಿಸಿದ್ದಾರೆ.