ರಾಮೇಶ್ವರಂ: ರಾಮೇಶ್ವರಂನ ಸೆಮ್ಮಮದಂ ಸಮೀಪ ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ 40 ಮೇಕೆಗಳನ್ನು ಸಾವನ್ನಪ್ಪಿವೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ..ತಿರುಚಿ-ರಾಮೇಶ್ವರಂ ಪ್ಯಾಸೆಂಜರ್ ರೈಲು ಹಳಿ ದಾಟುತ್ತಿದ್ದ ಮೇಕೆಗಳ ಮೇಲೆ ಹರಿದಿದೆ ಎಂದು ಅವರು ಹೇಳಿದ್ದಾರೆ..ರೈಲು ತುಂಬಾ ವೇಗವಾಗಿ ಚಲಿಸುತ್ತಿದ್ದರಿಂದ ಚಾಲಕನಿಗೆ ತಕ್ಷಣವೇ ನಿಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಪಘಾತ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ರಾಮೇಶ್ವರಂ: ರಾಮೇಶ್ವರಂನ ಸೆಮ್ಮಮದಂ ಸಮೀಪ ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ 40 ಮೇಕೆಗಳನ್ನು ಸಾವನ್ನಪ್ಪಿವೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ..ತಿರುಚಿ-ರಾಮೇಶ್ವರಂ ಪ್ಯಾಸೆಂಜರ್ ರೈಲು ಹಳಿ ದಾಟುತ್ತಿದ್ದ ಮೇಕೆಗಳ ಮೇಲೆ ಹರಿದಿದೆ ಎಂದು ಅವರು ಹೇಳಿದ್ದಾರೆ..ರೈಲು ತುಂಬಾ ವೇಗವಾಗಿ ಚಲಿಸುತ್ತಿದ್ದರಿಂದ ಚಾಲಕನಿಗೆ ತಕ್ಷಣವೇ ನಿಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಪಘಾತ ಸಂಭವಿಸಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ