ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ತೋರಿದ ಪ್ರಗತಿ, ಅವಸರವನ್ನು ಅಜ್ಮೀರ್ ದರ್ಗಾ ಸ್ಫೋಟ, ಮಾಲೇಗಾಂವ್ ಸ್ಫೋಟ, ಬಾಬ್ರಿ ಮಸೀದಿ ಧ್ವಂಸ ಪ್ರಕರಣಗಳಲ್ಲಿ ಏಕೆ ತೋರುವುದಿಲ್ಲ, ದಿಲ್ ಸಿಖ್ ನಗರ ಸ್ಫೋಟ ಪ್ರಕರಣದ ಆರೋಪಿಗಳಿಗೆ 3 ವರ್ಷಗಳಲ್ಲಿ ಶಿಕ್ಷೆ ಪ್ರಕಟವಾಗುತ್ತದೆ. ಆದರೆ ಮುಸ್ಲಿಮೇತರ ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿವೆ ಎಲ್ಲಾ ಅಪರಾಧಿಗಳನ್ನು ನಿರಪರಾಧಿಗಳೆಂದು ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.