ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ ರೈಲ್ವೆಯ ಲೆಕ್ಕಪರಿಶೋಧಕ ಸುಧಾರಣೆಗಳ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯ ಕಾರ್ಯನಿರ್ವಹಣೆ ಮತ್ತು ಆಂತರಿಕ ನಿರ್ವಹಣೆ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಭೂ ಸಾರಿಗೆ ಮತ್ತು ವಿಮಾನಯಾನ, ಕಾರ್ಗೊ ಸಂಚಾರಗಳಿಂದ ತೀವ್ರ ಸ್ಪರ್ಧೆ ಎದುರಿಸಿ ನಷ್ಟ ಅನುಭವಿಸಬೇಕಾಗುತ್ತದೆ ಎಂದರು.