ಕರುಣಾನಿಧಿಯವರು ಚೇತರಿಸಿಕೊಳ್ಳುತ್ತಿದ್ದಾರೆ: ಕಾವೇರಿ ಆಸ್ಪತ್ರೆ

ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ...
ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಂಡು ಟಿವಿ ವೀಕ್ಷಿಸುತ್ತಿರುವ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ
ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಂಡು ಟಿವಿ ವೀಕ್ಷಿಸುತ್ತಿರುವ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ
Updated on
ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆಂಟಿಬಯೊಟಿಕ್ ಔಷಧ ಸೇವನೆಯ ಅವಧಿ ಮುಗಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕರುಣಾನಿಧಿಯವರು ಚಿಕಿತ್ಸೆ ಪಡೆಯುತ್ತಿರುವ ಕಾವೇರಿ ಆಸ್ಪತ್ರೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ.
ಪೌಷ್ಟಿಕಾಂಶ ಕೊರತೆ, ನಿರ್ಜಲೀಕರಣ, ಶ್ವಾಸಕೋಶ ಸೋಂಕು ಮತ್ತು ಉಸಿರಾಟದ ತೊಂದರೆಯಿಂದ ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಾಗಿದ್ದರು.ಕಳೆದ ಮೂರು ವಾರಗಳಲ್ಲಿ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಸಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com