ಶೀನಾ ಬೊರಾ ಹತ್ಯೆಯಲ್ಲಿ ಇಂದ್ರಾಣಿ ಮುಖರ್ಜಿಯವರಿಗೆ ನೆರವು ನೀಡಿದ್ದಾಗಿ ಅವರ ಮಾಜಿ ಕಾರು ಚಾಲಕ ತಪ್ಪೊಪ್ಪಿಕೊಂಡಿದ್ದರಿಂದ ಶೀನಾ ಬೊರಾ ಹತ್ಯೆ ಪ್ರಕರಣ ಕಳೆದ ವರ್ಷ ಬೆಳಕಿಗೆ ಬಂದಿತ್ತು. ತನ್ನ ಮಾಜಿ ಪತಿ ಸಂಜೀವ್ ಖನ್ನಾ ಸಹಾಯದಿಂದ ಇಂದ್ರಾಣಿ ಶೀನಾ ಬೊರಾಳನ್ನು ಕತ್ತು ಹಿಸುಕಿ ಸಾಯಿಸಿದ ಆರೋಪ ಎದುರಿಸುತ್ತಿದ್ದಾರೆ.