ಮುಖ್ಯಮಂತ್ರಿಗಳ ಸಭೆಗೆ ಚಂದ್ರಬಾಬು ನಾಯ್ಡು ಮುಖ್ಯಸ್ಥರಾಗಿದ್ದು, ಮಹಾರಾಷ್ಟ್ರ, ಮಧ್ಯಪ್ರದೇಶ, ಸಿಕ್ಕೀಂ ಹಾಗೂ ಪಾಂಡಿಚರಿ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರನ್ನೂ ಸಮಿತಿಯ ಸದಸ್ಯ ಮಂಡಳಿಗೆ ಆಹ್ವಾನಿಸಲಾಗಿತ್ತಾದರೂ ಅವರು ಆಹ್ವಾನವನ್ನು ತಿರಸ್ಕರಿಸಿದ್ದರು.