ಇಂದು ದೆಹಲಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ 132ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತಿ ಯಜ್ಞದಲ್ಲಿಯೂ ಯಾವುದಾದರೊಂದು ಪ್ರಾಣಿ ಅಥವಾ ವಸ್ತುವನ್ನು ಬಲಿ ಕೊಡುವುದು ಸಂಪ್ರದಾಯ ಮತ್ತು ಪದ್ಧತಿ. ಹಾಗೆಯೇ ಮೋದಿಯವರು ಈ ಯಜ್ಞದಲ್ಲಿ ದೇಶದ ಸಾಮಾನ್ಯ ಜನರನ್ನು ಬಲಿ ಕೊಡುತ್ತಿದ್ದಾರೆ ಎಂದರು.